Winter tips:
ಚಳಿಗಾಲದಲ್ಲಿ ವಾತಾವರಣದಲ್ಲಿ ತೇವಾಂಶ ಇರುವುದಿಲ್ಲ. ಇದು ಚರ್ಮವನ್ನು ಒಣಗಿಸುತ್ತದೆ. ಚಳಿಗಾಲದಲ್ಲಿ ಬಾಯಾರಿಕೆಯ ಕೊರತೆಯಿಂದ ನಾವು ನಿರ್ಜಲೀಕರಣದಿಂದ ಬಳಲುತ್ತೇವೆ. ಇದು ಆಯಾಸ, ಸ್ನಾಯು ಸೆಳೆತ, ತಲೆನೋವು, ಕಡಿಮೆ ರಕ್ತದೊತ್ತಡ ಮತ್ತು ಒಣ ಚರ್ಮದ ಜೊತೆಗೆ ಕಿರಿಕಿರಿಯಂತಹ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ವೈದ್ಯರು ಚಳಿಗಾಲದಲ್ಲಿ ಸಾಕಷ್ಟು ನೀರು ಕುಡಿಯಲು ಸಲಹೆ ನೀಡುತ್ತಾರೆ.
ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...