Monday, October 27, 2025

contest

ರಾಷ್ಟ್ರಪತಿ ಚುನಾವಣೆಗೆ HD ದೇವೇಗೌಡರು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

https://www.youtube.com/watch?v=BfWqdy1VeWo ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img