Tuesday, May 12, 2026

contest

ರಾಷ್ಟ್ರಪತಿ ಚುನಾವಣೆಗೆ HD ದೇವೇಗೌಡರು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

https://www.youtube.com/watch?v=BfWqdy1VeWo ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img