Sunday, June 14, 2026

Contract Lecturers

ಸಿಎಂ, ಸಚಿವರ ಹೆಸರು ಬರೆದಿಟ್ಟ ವ್ಯಕ್ತಿ – ಡೆತ್ ನೋಟ್ ವೈರಲ್!

ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಡಾ. ನೇಮಿನಾಥ ತಪಕೀರೆ ಎಂಬ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಮುಂದಾಗಿ ಡೆತ್ ನೋಟ್ ಬರೆದಿದ್ದಾರೆ. ಆ ಡೆತ್ ನೋಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಅವರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿರುವುದರಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗಮನಾರ್ಹ ಏನೆಂದರೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img