ಇತ್ತಿಚೀನ ದಿನಗಳಲ್ಲಿ ಮದುವೆಗಳಲ್ಲಿ ಕೇವಲ ಸಾಂಪ್ರದಾಯಿಕ ಮತ್ತು ಧಾರ್ಮಿಕ ಆಚರಣೆಗಳಷ್ಟೆ ಅಲ್ಲದೇ ಅದರಲ್ಲಿ ಕೆಲ ಕ್ರಿಯಾತ್ಮಕ ಪದ್ದತಿಗಳನ್ನು ನೀವು ಕಾಣಬಹುದಾಗಿದೆ. ಪ್ರೀ ವೆಡ್ಡಿಂಗ್ ಶೂಟ್ಗಳು, ಬ್ಯಾಚುಲರ್ ಪಾರ್ಟಿ, ಯಾವುದಾದರೂ ಒಂದು ಥೀಮ್ ಇಟ್ಟುಕೊಂಡು ದಂಪತಿಯನ್ನು ಮೆರವಣಿಗೆ ಮಾಡುತ್ತಾ ಕಲ್ಯಾಣ ಮಂಟಪಕ್ಕೆ ತರವುದಾಗಿರಬಹುದು ಹೀಗೆ ಅನೇಕ ಹೊಸ ಹೊಸ ಪದ್ದತಿಗಳನ್ನು ನೀವು ನೋಡಿರಬಹುದು. ಇದೀಗ ಅಸ್ಸಾಂನ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...