Sunday, February 8, 2026

contractor

ಗುತ್ತಿಗೆದಾರನಿಗೆ ಖಡಕ ಎಚ್ಚರಿಕೆ ಕೊಟ್ಟ ಶಾಸಕ ಬೆನಕೆ

www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು. ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img