Tuesday, September 23, 2025

contractor baisi workers

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
- Advertisement -spot_img

Latest News

Tumakuru:ಚಾಮುಂಡೇಶ್ವರಿ ತಾಯಿ ಎಲ್ಲರಿಗೂ ಸನ್ಮಂಗಳ ಕೊಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ: ಜಿ.ಪರಮೇಶ್ವರ್

Tumakuru: ತುಮಕೂರು: ತುಮಕೂರಿನಲ್ಲೂ ದಸರಾ ಧಾರ್ಮಿಕ ಮಂಟಪ ಉದ್ಘಾಟನೆ ಮಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಇಂದು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಪರಮೇಶ್ವರ್, ಇವತ್ತು...
- Advertisement -spot_img