Tuesday, April 15, 2025

#contractor billl pending

ಬಾಕಿ ಹಣ ಪಾವತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ; ಡಿ.ಕೆಂಪಣ್ಣ

ಬೆಂಗಳೂರು: ಕಾಮಗಾರಿ ಮುಗಿದರೂ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಮೊತ್ತ ಪಾವತಿಯಾಗದ ಕಾರಣ ಆಡಳಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನು 30 ದಿನಗಳಲ್ಲಿ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಗುತ್ತಿಗೆದಾರರಿಗೆ ಕಾಮಗಾರಿಯ ಬಾಕಿ ಉಳಿದಿರುವ...

BJP Alligation: ಬಾಕಿ ಇರುವ ಬಿಲ್ ಗಳನ್ನು ಬಿಡುಗಡೆಮಾಡುತ್ತೇವೆ:ಸಂತೋಷ್ ಲಾಡ್.!

ಧಾರವಾಡ: ಗುತ್ತಿಗೆದಾರರಿಂದ ಕಮೀಷನ್ ಆರೋಪ ಮಾಡಿದ್ದಾರೆ ಆದರೆ ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದಿಲ್ಲ.ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು ಇದರಲ್ಲಿ ಸತ್ಯ ಇದೆ ಅನ್ನಬಹುದಿತ್ತು. ಹಳೆಯ ಬಿಲ್‌ಗಳೇ ಪೆಂಡಿಂಗ್ ಇವೆ ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಅನ್ನೋದನ್ನು ನೋಡಬೇಕಿದೆ ಮುಂಚಿತ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಆಯಾ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img