Saturday, May 9, 2026

contractor

ಗುತ್ತಿಗೆದಾರನಿಗೆ ಖಡಕ ಎಚ್ಚರಿಕೆ ಕೊಟ್ಟ ಶಾಸಕ ಬೆನಕೆ

www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು. ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img