Thursday, July 30, 2026

control

Air pollution: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಾಯಕಲ್ಪ: ಈಶ್ವರ ಖಂಡ್ರೆ

ಬೆಂಗಳೂರು, ಜು.18: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮಂಡಳಿಗೆ ಶೀಘ್ರ ಕಾಯಕಲ್ಪ ಮಾಡುವುದಾಗಿ ತಿಳಿಸಿದ್ದಾರೆ. ಮಂಡಳಿಯು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ದೈನಂದಿನ ವ್ಯವಹಾರದಲ್ಲಿ ಸಚಿವನಾಗಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ತಾವು ಈವರೆಗೆ ಭಾವಿಸಿದ್ದಾಗಿ...

ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸರಳ ಸಲಹೆಗಳು..!

ಮಧುಮೇಹವು ನರಗಳ ಹಾನಿ, ಹೃದ್ರೋಗ, ಕಣ್ಣಿನ ಕಾಯಿಲೆ, ಮೂತ್ರಪಿಂಡದ ಕಾಯಿಲೆ, ರಕ್ತನಾಳಗಳ ಕಾಯಿಲೆ, ಪಾರ್ಶ್ವವಾಯು ಮತ್ತು ಕಾಲು ಸಮಸ್ಯೆಗಳಂತಹ ಪರಿಸ್ಥಿತಿಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೆಚ್ಚಿಸುತ್ತದೆ. ಮಧುಮೇಹ ಇಂದು ಅನೇಕರಿಗೆ ಸಾಮಾನ್ಯ ಕಾಯಿಲೆಯಾಗಿದೆ. ನಾವು ಅದನ್ನು ಮೊದಲೇ ಗುರುತಿಸದಿದ್ದರೆ, ನಾವು ವಿವಿಧ ರೀತಿಯ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇತರ ಅನೇಕ ಅಂಗಗಳಿಗೆ, ವಿಶೇಷವಾಗಿ ಹೃದಯ, ಕಣ್ಣುಗಳು, ಮೂತ್ರಪಿಂಡಗಳಿಗೆ ನೇರ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img