Saturday, July 27, 2024

control

Air pollution: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಾಯಕಲ್ಪ: ಈಶ್ವರ ಖಂಡ್ರೆ

ಬೆಂಗಳೂರು, ಜು.18: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮಂಡಳಿಗೆ ಶೀಘ್ರ ಕಾಯಕಲ್ಪ ಮಾಡುವುದಾಗಿ ತಿಳಿಸಿದ್ದಾರೆ. ಮಂಡಳಿಯು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ದೈನಂದಿನ ವ್ಯವಹಾರದಲ್ಲಿ ಸಚಿವನಾಗಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ತಾವು ಈವರೆಗೆ ಭಾವಿಸಿದ್ದಾಗಿ...

ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸರಳ ಸಲಹೆಗಳು..!

ಮಧುಮೇಹವು ನರಗಳ ಹಾನಿ, ಹೃದ್ರೋಗ, ಕಣ್ಣಿನ ಕಾಯಿಲೆ, ಮೂತ್ರಪಿಂಡದ ಕಾಯಿಲೆ, ರಕ್ತನಾಳಗಳ ಕಾಯಿಲೆ, ಪಾರ್ಶ್ವವಾಯು ಮತ್ತು ಕಾಲು ಸಮಸ್ಯೆಗಳಂತಹ ಪರಿಸ್ಥಿತಿಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೆಚ್ಚಿಸುತ್ತದೆ. ಮಧುಮೇಹ ಇಂದು ಅನೇಕರಿಗೆ ಸಾಮಾನ್ಯ ಕಾಯಿಲೆಯಾಗಿದೆ. ನಾವು ಅದನ್ನು ಮೊದಲೇ ಗುರುತಿಸದಿದ್ದರೆ, ನಾವು ವಿವಿಧ ರೀತಿಯ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇತರ ಅನೇಕ ಅಂಗಗಳಿಗೆ, ವಿಶೇಷವಾಗಿ ಹೃದಯ, ಕಣ್ಣುಗಳು, ಮೂತ್ರಪಿಂಡಗಳಿಗೆ ನೇರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img