Wednesday, April 15, 2026

controvercy

ಅಣ್ಣಾವ್ರ ಪ್ರತಿಮೆಗೆ ಅವಮಾನ ಮಾಡಿದ್ರಾ ಶಾಸಕ ಹ್ಯಾರೀಸ್…?

ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕರು ಮಾತನಾಡಿರುವ ವಿಡಿಯೋ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img