ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಶಾಸಕರು ಮಾತನಾಡಿರುವ ವಿಡಿಯೋ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...