Saturday, July 27, 2024

controvercy

ಅಣ್ಣಾವ್ರ ಪ್ರತಿಮೆಗೆ ಅವಮಾನ ಮಾಡಿದ್ರಾ ಶಾಸಕ ಹ್ಯಾರೀಸ್…?

ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕರು ಮಾತನಾಡಿರುವ ವಿಡಿಯೋ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img