Sunday, September 8, 2024

controversial statement

Kangana On Farmers Protest: ರೈತ ಹೋರಾಟವನ್ನು ನಿಭಾಯಿಸದಿದ್ರೆ ಭಾರತ ಬಾಂಗ್ಲಾ ಆಗುತ್ತಿತ್ತು: ಕಂಗನಾ ಹೇಳಿಕೆಗೆ ಬಿಜೆಪಿ ಗರಂ

ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿರುವ...

ನಿರ್ದೇಶಕ ಗೀತಕೃಷ್ಣ ವಿವಾದಾತ್ಮಕ ಹೇಳಿಕೆಗೆ ಶಿವಣ್ಣ ಖಡಕ್ ಪ್ರತಿಕ್ರಿಯೆ.!

ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್‌ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ. ‘ಕೆಜಿಎಫ್-2’ ಸಿನಿಮಾದಿಂದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img