Tuesday, December 23, 2025

controversial statement

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

Kangana On Farmers Protest: ರೈತ ಹೋರಾಟವನ್ನು ನಿಭಾಯಿಸದಿದ್ರೆ ಭಾರತ ಬಾಂಗ್ಲಾ ಆಗುತ್ತಿತ್ತು: ಕಂಗನಾ ಹೇಳಿಕೆಗೆ ಬಿಜೆಪಿ ಗರಂ

ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿರುವ...

ನಿರ್ದೇಶಕ ಗೀತಕೃಷ್ಣ ವಿವಾದಾತ್ಮಕ ಹೇಳಿಕೆಗೆ ಶಿವಣ್ಣ ಖಡಕ್ ಪ್ರತಿಕ್ರಿಯೆ.!

ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್‌ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ. ‘ಕೆಜಿಎಫ್-2’ ಸಿನಿಮಾದಿಂದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img