Tuesday, September 8, 2026

Controversial statement by BJP leader

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img