Saturday, January 31, 2026

#ControversialStatement

ಬಿಜೆಪಿ ವಿರುದ್ಧ ವಿದೇಶದಿಂದ ರಾಗಾ ವಿವಾದಾತ್ಮಕ ಹೇಳಿಕೆ!

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸರಾಗಿದ್ದಾರೆ. ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಪ್ರಜಾಪ್ರಭುತ್ವದ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದರು. ಭಾರತದ ಸಾಂಸ್ಕೃತಿಕ ವೈವಿಧ್ಯತೆ, ತಾಂತ್ರಿಕ ಶಕ್ತಿ ಮತ್ತು ಆರೋಗ್ಯ ವ್ಯವಸ್ಥೆಯಿಂದ ನನಗೆ ದೇಶದ ಬಗ್ಗೆ ಅಪಾರ ಆಶಾವಾದವಿದೆ. ಆದರೆ,...

ರಾಹುಲ್ ಎದೆಗೆ ಗುಂಡು ಹೊಡೆಯುತ್ತೇವೆ : ಕೇರಳ BJP ವಕ್ತಾರ ಪಿಂಟು ಹೇಳಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆಂದು ಹೇಳಿಕೆ ನೀಡಿರುವ ಕೇರಳ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್, ರಾಹುಲ್‌ಗಾಂಧಿಯವರ ಮೇಲೆ ಮಾಡಿದ ಈ ಕೊಲೆ ಬೆದರಿಕೆ ಸಾಮಾನ್ಯ ಹೇಳಿಕೆಯಲ್ಲ,...

₹1.11 ಕೋಟಿ ಕೊಡ್ತೀವಿ ಯತ್ನಾಳ್‌ಗೆ ಮುಸ್ಲಿಂ ನಾಯಕನ ಸವಾಲ್!

ನಿಮ್ಮ ಮನೆ ಹುಡುಗಿನ ಮದುವೆ ಮಾಡಿ ಕೊಟ್ರೆ 1 ಕೋಟಿ ರೂಪಾಯಿ ಕೊಡ್ತೇವೆ ಎಂದ ಯತ್ನಾಳ್‌ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಂ ಯುವತಿ ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಘೋಷಿಸಿದ್ದರು. ಇದಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ...

ಯತ್ನಾಳ್ ವಿರುದ್ಧ ‘ಎಫ್‌ಐಆರ್’ ದಾಖಲು!

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img