Sunday, July 26, 2026

Contrversy

ಒಗ್ಗಟ್ಟಿಲ್ಲ ಜೋಗಿ ಪ್ರೇಮ್ ಬಾಂಬ್ : ಕನ್ನಡ ಚಿತ್ರರಂಗದ ವಿರುದ್ಧ ಜೋಗಿ ಪ್ರೇಮ್‌ ಹೊಸ ವಿವಾದ

ಕನ್ನಡ ಸಿನಿಮಾ‌ ಇಂಡಸ್ಟ್ರಿಯಲ್ಲಿ ಒಗ್ಗಟ್ಟಿನ ಕೊರತೆ ಇದೆಯಾ? ಅವರವರ ಕಾಲು ಅವರೇ ಎಳೆದು ಕೊಳ್ಳುತ್ತಿದ್ದಾರ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಲೆ ಬರುತ್ತಿದೆ. ಇತ್ತಿಚೀಗಷ್ಟೆ ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಇದಕ್ಕೆ ಪುಷ್ಟಿ...

ಟ್ರಯಲ್ಸ್ ಆಡಲು ನಿರಾಕರಿಸಿದ ಸೈನಾ ನೆಹ್ವಾಲ್

ಹೊಸದಿಲ್ಲಿ: ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮುಂಬರುವ ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪ್ರಶಸ್ತಿ ಉಳಿಸಿಕೊಳ್ಳುವುದು ಅನುಮಾನದಿಂದ ಕೂಡಿದ್ದು  ಮುಂಬರುವ  ಟ್ರಯಲ್ಸ್‍ಗಳನ್ನು ಆಡದಿರಲು ನಿರಾಕರಿಸಿದ್ದಾರೆ. ಕಾಮನ್‍ವೆಲ್ತ್‍, ಏಷ್ಯಡ್ ಹಾಗೂ ಉಬೇರ್ ಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲು ಒಂದೇ ಮಾನದಂಡವಾಗಿರುವುದರಿಂದ ಟ್ರಯಲ್ಸ್‍ಗಳನ್ನು ಆಡದಿರಲು ನಿರಾಕರಿಸಿರುವುದನ್ನು ಸೈನಾ ಬ್ಯಾಡ್ಮಿಂಟನ್ ಅಸೋಸಿಯೇಷನ್  ಇಂಡಿಯಾಕ್ಕೆ ಪತ್ರ ಬರೆದಿದ್ದಾರೆ. ಈ ಸಮಯದಲ್ಲಿ  ಟ್ರಯಲ್ಸ್ ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img