Sunday, September 8, 2024

convention

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ವಧು-ವರ ಸಮಾವೇಶ : ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶದ ಆಯೋಜಕರು ಸುಸ್ತು

ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ  10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ ಹುಡುಗರ ಅರ್ಜಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img