Friday, June 19, 2026

converted to cristian

ನಕಲಿ SC ಸರ್ಟಿಫಿಕೇಟ್​​ ಪಡೆದವರ ವಿರುದ್ಧ ಕಠಿಣ ಕ್ರಮ : ಜಾತಿ ಪ್ರಮಾಣ ಪತ್ರಗಳ ದುರ್ಬಳಕೆಯ ವಿರುದ್ಧ ಫಡ್ನವೀಸ್ ಸಮರ

ಮುಂಬೈ : ಹಿಂದೂ ಧರ್ಮ, ಬೌದ್ಧ ಧರ್ಮ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಂಚನೆಯ ಮೂಲಕ ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img