25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...