www.karnatakatv.net : ಬೆಂಗಳೂರು : ಅಕ್ಟೋಬರ್ ನಲ್ಲಿ ಕೊರೋನಾ 3ನೇ ಅಲೆ ಹಾವಳಿ ಶುರುವಾಗಲಿದೆ ಹೀಗಾಗಿ ಜನರು ಎಷ್ಟು ಸಾಧ್ಯವೋ ಅಷ್ಟು ಎಚ್ಚರಿಕೆಯಿಂದರಬೇಕು ಅಂತ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ಡಾ.ದೇವಿ ಶೆಟ್ಟಿ ಕರೆ ನೀಡಿದ್ದಾರೆ. ಇನ್ನು ಮುಂದಿನ ತಿಂಗಳು ಗಣೇಶೋತ್ಸವ ಬರುತ್ತಿದ್ದು ಜನರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ಇನ್ನು ಸಾರ್ವಜನಿಕವಾಗಿ ಗುಂಪುಗೂಡಿ ಆಚರಿಸೋ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...