Monday, July 6, 2026

corona in karnataka

ಕರ್ನಾಟಕದಲ್ಲಿಂದು ಕೊರೊನಾ ಸುನಾಮಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img