Saturday, September 5, 2026

corona in tamilnadu

Jallikattu ನಡೆಸಲು ಸರ್ಕಾರದ ಅನುಮತಿ ನೀಡಿದೆ : ಆದರೆ RTPCR ಟೆಸ್ಟ್ ಕಡ್ಡಾಯ

ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ. ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...

ತಣ್ಣಗಿದ್ದ ತಮಿಳುನಾಡಿನಲ್ಲಿ ಕೊರೊನಾ ಸುನಾಮಿ.!

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಕಳೆದ 10 ದಿನಗಳ ಹಿಂದೆ ಎರಡ್ಮೂರು ಜಿಲ್ಲೆ ರೆಡ್ ಝೋನ್ ಇತ್ತು. 3 ಸಾವಿರ ಸೋಂಕಿರಲ್ಲಿ 50% ಗಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ರು. ಸೋಂಕಿತರಿಗೆ ಹೋಲಿಸಿದ್ರೆ ಸಾವಿನ ಪ್ರಮಾಣ ದೇಶದಲ್ಲಿಯೇ ಕಡಿಮೆ ಇತ್ತು.. ಕಳೆದ 10 ದಿನಗಳ ಹಿಂದೆ ಚೆನ್ನೈನ  ಕೊಯಂಬೇಡು ಮಾರ್ಕೆಟ್ ನಲ್ಲಿ ಸ್ಪೋಟವಾದ ಕೊರೊನಾ ಸುನಾಮಿ 3 ಸಾವಿರದಲ್ಲಿದ್ದ ಸೋಂಕಿತರ ಸಂಖ್ಯೆಯನ್ನ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img