www.karnatakatv.net : ಬೆಂಗಳೂರು : ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದು ಅದರ ಬೆನ್ನಲೇ ಕರ್ನಾಟಕದಲ್ಲೂ ಕೂಡಾ ಪ್ರಕರಣಗಳ ಸಂಖ್ಯೆ ಏರತೊಡಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 1890 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು 9 ಜನರನ್ನು ಬಲಿ ಪಡೆದು ಕೊಂಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಪ್ರಕರಣ ಹೇಚ್ಚಿದ್ದು ಬೆಂಗಳೂರಿನ ಜನರಲ್ಲಿ ಮತ್ತಷ್ಟು ಆತಂಕ ಮನೆ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...