Wednesday, July 29, 2026

Corona Infection

ಕೊರೊನಾ ಸೋಂಕಿನಿಂದ ಶ್ರೀ ಯತೀಂದ್ರ ಶಿವಾಚಾರ್ಯ ಸ್ವಾಮೀಜಿ ವಿಧಿವಶ..!

www.karnatakatv.net :ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗದ್ದುಗೆ ಮಠದ ಶ್ರೀ ಯತೀಂದ್ರ ಶಿವಾಚಾರ್ಯ ಸ್ವಾಮೀಜಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. ರೋಗದ ಗುಣ ಲಕ್ಷಣಗಳನ್ನ ಪತ್ತೆ ಹಚ್ಚುವಲ್ಲಿ ವಿಫಲರಾದ ಸ್ಥಳೀಯ ಖಾಸಗಿ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ನೀಡಿದೆ ಅರೋಗ್ಯ ಇಲಾಖೆ. ಜನಸಾಮಾನ್ಯರಿಗೆ ಕೋವಿಡ್ ಸಂದರ್ಭದಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಅದೆಷ್ಟೋ ಸಾವು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img