Thursday, May 28, 2026

corona IPL

ಇಂದು ಡೆಲ್ಲಿ, ಚೆನ್ನೈ ಪಂದ್ಯದ ಮೇಲೆ ಕೊರೋನಾ ಕರಿನೆರೆಳು

ಮುಂಬೈ: ಡೆಲ್ಲಿ ತಂಡದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಹೀಗಾಗಿ ಚೆನ್ನೈ ಹಾಗೂ ಡೆಲ್ಲಿ ನಡುವಿನ ಇಂದಿನ ಪಂದ್ಯ ನಡೆಯೋದು ಅನುಮಾನದಿಂದ ಕೂಡಿದೆ. ಡೆಲ್ಲಿ ತಂಡದ ಆಟಗಾರರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಡೆಲ್ಲಿ ತಂಡವನ್ನು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ನಿರ್ಧಾರ ತಿಳಿಸುವವರೆಗೂ ಡೆಲ್ಲಿ ತಂಡದ ಆಟಗಾರರಿಗೆ ಹೋಟೇಲ್ ರೂಂಗಳಲ್ಲೆ ಇರುವಂತೆ ಸೂಚಿಸಲಾಗಿದೆ. https://www.youtube.com/watch?v=9IjAEYdg3Gg ಮಾಹಿತಿ ಪ್ರಕಾರ...
- Advertisement -spot_img

Latest News

Political News: ಹಿರಿಯರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ನೀಡಬಹುದಿತ್ತು: ಛಲವಾದಿ ನಾರಾಯಣಸ್ವಾಮಿ

Political News: ಬಿದರ್‌ನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ಖರ್ಗೆಗೆ ಅಥವಾ ಜಿ.ಪರಮೇಶ್ವರ್‌ಗೆ ಸಿಎಂ...
- Advertisement -spot_img