www.karnatakatv.net :ಕೊರೊನಾ ಸೋಂಕು ಕರ್ನಾಟಕದಲ್ಲಿ ಕೈಮೀರಿ ಸಮುದಾಯಕ್ಕೆ ಹರಡುತ್ತಿದೆ. ಇಂತಹ ಸಂದರ್ಭದಲ್ಲೂ ಸಹ ಕರ್ನಾಟಕ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ಜನರಿಗೆ ವಂಚನೆ ಮಾಡಲು ಚಿಕಿತ್ಸಾ ದರ ಪಟ್ಟಿಗಳನ್ನು ನಿಗದಿಗೊಳಿಸಲು ತೊಡಗಿರುವುದು ನಿಜಕ್ಕೂ ಅಸಹ್ಯಕರ ಎಂದು ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳೀ ನಡೆಸಿದೆ. ಸೋಂಕು...
ಕರ್ನಾಟಕ ಟಿವಿ : ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ವಿಶ್ವದಲ್ಲಿ ಭಾರತ ಕಳೆದು ತಿಂಗಳು 30ನೇ ಸ್ಥಾನದಲ್ಲಿತ್ತು.. ಇದೀಗ 14ನೇ ಸ್ಥಾನಕ್ಕೆ ಬಂದು ನಿಂತಿದೆ. ದೇಶದಲ್ಲಿ ಸೊಂಕಿತರ ಸಂಖ್ಯೆ 59,765, ಸಾವಿನ ಸಂಖ್ಯೆ 1986, ಇನ್ನು 17897 ಮಂದಿ ಗುಣಮುಖರಾಗಿದ್ದು 39,878 ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಪ್ರತಿ ದಿನ...