ಕರ್ನಾಟಕ ಟಿವಿ : ಚೀನಾ ಪರ ವಿಶ್ವ ಆರೋಗ್ಯ ಸಂಸ್ಥೆ ಬ್ಯಾಟಿಂಗ್ ಮುಂದುವರೆಸಿದೆ. ಚೀನಾ ಕೊರೊನಾ ಸೋಂಕನ್ನ ಹರಡಿಸಿದೆ ಅನ್ನುವ ಯಾವುದೇ ದಾಖಲೆ ಇಲ್ಲ, ದಾಖಲೆ ಇದ್ದರೆ ಅಮೆರಿಕಾ ಕೊಡಲಿ ಅಂತ ಹೇಳಿದೆ.. ವುಹಾನ್ ಲ್ಯಾಬ್ ನಿಂದ ಸೋಂಕು ಹರಡಿದೆ ಅನ್ನೋದಕ್ಕೆ ಸಾಕ್ಷಿಗಳಿದ್ದರೆ ನಮಗೆ ಕೊಡಲಿ ಅಂತ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಟ್ರಂಪ್...
ಕರ್ನಾಟಕ ಟಿವಿ : ಅರಬ್ ದೇಶಗಳಿಂದ ಭಾರತೀಯರನ್ನ ಕರೆತರುವ ಕೆಲಸ ಶೀಘ್ರವೇ ಶುರುವಾಗಲಿದೆ. ಈ ನಡುವೆ ಅತಿ ಹೆಚ್ಚು ಸೋಂಕಿಗೆ ಗುರಿಯಾಗಿರುವ ಅಮೆರಿಕಾದಿಂದಲೂ ಭಾರತೀಯ ಮೂಲದ ವಿದ್ಯಾರ್ಥಿಗಳು, ಪ್ರವಾಸಿಗರನ್ನ ಕರೆತರಲು ಭಾರತ ಸರ್ಕಾರ ಮುಂದಾಗಿದೆ. ಅಮೆರಿಕಾದಿಂದಲೂ ಭಾರತೀಯರನ್ನ ಕರೆತರುವ ಕೊಲ ನಡೆಯಲಿದೆ. ಸ್ಯಾನ್ ಫ್ರಾನ್ಸಿಸ್ಕೋ, ನ್ಯೂ ಯಾರ್ಕ್, ಚಿಕಾಗೋ, ವಾಶಿಂಗ್ಟನ್ ನಿಂದ ಭಾರತದ ವಿಮಾನಗಳು...
ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಹಳ್ಳಿಗಳಲ್ಲಿ ಜನರು ಹೈ ಅಲರ್ಟ್ ಆಗಿದ್ದಾರೆ. ರಸ್ತೆಗಳಿಗೆ ಮಣ್ಣಿನ ದಿಬ್ಬಗಳ ಹಾಕಿಕೊಂಡು ತಮ್ಮ ತಮ್ಮ ಗ್ರಾಮಕ್ಕೆ ಯಾರು ಬಾರದಂತೆ ನಿರ್ಬಂಧ ಹೇರಿಕೊಂಡಿದ್ದಾರೆ. ಮಳವಳ್ಳಿಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಹೊನ್ನನಾಯಕನ ಹಳ್ಳಿ ಗ್ರಾಮದ ಜನ ತಮ್ಮ ಗ್ರಾಮದಿಂದ ಯಾರು...
ಕರ್ನಾಟಕ ಟಿವಿ : ಕೊರೊನಾ ಈಗಾಗಲೇ ಪ್ರಪಂಚವನ್ನ ಹಿಂಡಿ ಹಿಪ್ಪೆಕಾಯತಿ
ಮಾಡಿದೆ. 25 ಲಕ್ಷ ಜನರಿಗೆ ಸೋಂಕು ತಗುಲಿ 1 ಲಕ್ಷದ 71 ಸಾವಿರ ಜನರನ್ನ ಬಲಿತೆಗೆದುಕೊಂಡಿದೆ. ಇದು
ಯಾವಾಗ ಅಂತ್ಯವಾಗುತ್ತೋಅನ್ನುವ ಕೂಗು ಶುರುವಾಗಿದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರ
ಹೇಳಿಕೆ ಪ್ರಕರ ಕೊರೊನಾ ಮತ್ತಷ್ಟು ಕರಾಳ ಮುಖ ಪ್ರದರ್ಶನ ಮಾಡಲಿದೆ. ಮುಂದೆ ಸನ್ನಿವೇಶ ಮತ್ತಷ್ಟು
ಕಠಿಣ ವಾಗಲಿದೆ...
ಕರ್ನಾಟಕ ಟಿವಿ : ಕೊವೀಡ್ ಸೋಂಕಿಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 100 ದಾಟಿದೆ.. ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಇದುವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ನಲ್ಲಿ ತಲಾ 11 ಮಂದಿ ಕೊರೊನಾಗೆ ಬಲಿಯಾಗಿದ್ದು ಸೋಂಕಿತರ ಸಂಖ್ಯೆ ಸಹ ಹೆಚ್ಚಾಗ್ತಿದೆ. ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ಇದುವರೆಗೂ ತಲಾ 6 ಮಂದಿ ಸೋಂಕಿಗೆ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...