ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ. ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...