ಭಾರತದ ಗಾನ ಕೋಗಿಲೆ ಭಾರತರತ್ನ (Bharat Ratna) ಪಡೆದಿರುವ ಲತಾ ಮಂಗೇಶ್ಕರ್ (Lata Mangeshkar) ತಮ್ಮ ಗಾನಯಾನವನ್ನು ಮುಗಿಸಿ ತಮ್ಮ 92 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಜನವರಿ ಮೊದಲ ವಾರದಲ್ಲಿ ಅವರಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿತ್ತು. ಜನವರಿ 11ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital)...
ನವದೆಹಲಿ : ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಅವರಿಗೆ ಕೊರೋನಾ ಸೋಂಕು ತರಿಸುವುದು ದೃಡಪಟ್ಟಿದೆ. ಈ ಕುರಿತು ಮಾಹಿತಿಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಕಲಿಸಿದ್ದು, ಇತ್ತೀಚಿಗೆ ಅವರ ಸಂಪರ್ಕದಲ್ಲಿದ್ದಾರೆ ಎಲ್ಲರೂ ಕೊರೋನಾ(corona) ಪರೀಕ್ಷೆ ಮಾಡಿಸಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್...
ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ.
ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ...
ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಶಾಸಕರು ಬೆಂಗಳೂರಿನ ತಮ್ಮ...
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ.
ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ (Home Isolation ) ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ...
ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ...
ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದ್ದು, ಕೋವಿಡ್-19 ಸೋಂಕಿನ ಹಾವಳಿಗೆ 2 ರಾಷ್ಟ್ರೀಕೃತ ಬ್ಯಾಂಕ್ಗಳನ್ನೇ ಬಂದ್ ಮಾಡಲಾಗಿದೆ. ಕಲಬುರಗಿಯ ಶಹಬಾದ್ ಪಟ್ಟಣದ ಎರಡು ಬ್ಯಾಂಕ್ ಸಿಬ್ಬಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮತ್ತು ಕೆನರಾ ಬ್ಯಾಂಕ್ (old syndicate) ಶಾಖೆಗಳನ್ನು ಮುಚ್ಚಲಾಗಿದೆ.
ಬ್ಯಾಂಕ್ ಸಿಬ್ಬಂದಿಗೆ ಕೊರೊನಾ...
ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...