Monday, April 27, 2026

corona positive

125 ಪ್ರಯಾಣಿಕರಿಗೆ ಕೊರೊನಾ ಸೋಂಕು..!

ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು. ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...

Nalanda ವೈದ್ಯಕೀಯ ಕಾಲೇಜ್ ನ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19..

ಪಾಟ್ನಾ: ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸೋಮವಾರ 72 ವೈದ್ಯರಿಗೆ ಕೋವಿಡ್-19 ಪತ್ತೆಯಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 159 ವೈದ್ಯರು ಸೋಂಕಿಗೆ ಒಳಪಟ್ಟಿದ್ದಾರೆ ಎಂದು ಆಸ್ಪತ್ರೆ ಮಹಾನಿರ್ದೇಶಕ ಡಾ.ಬಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕೋವಿಡ್ ಸೋಂಕಿನಿಂದ 87 ವೈದ್ಯರು ಆಸ್ಪತ್ರೆಯಲ್ಲಿರುವುದಾಗಿ ಪಾಟ್ನಾ ಡಿಎಂ...

ಟೀಂ ಇಂಡಿಯಾ ಕೋಚ್ ಗಳಿಗೆ ಕೊರೋನಾ +VE…!

www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ. ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ  ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...

ಲಸಿಕೆ ಹಾಕಿಸದಿದ್ರೆ ಗೋವಿಂದಾ ಗೋವಿಂದಾ….!

www.karnatakatv.net: ಬೆಂಗಳೂರು : ಭೂಮಿ ಮೇಲೆ ಮನುಕುಲವನ್ನ ನಿರ್ಣಾಮ ಮಾಡೋಕೆ ಅಂತಾನೇ ಜನ್ಮ ತಾಳಿರುವಂತಿರೋ ಕೊರೋನಾ ವೈರಸ್ ಸದ್ಯಕ್ಕೆ ತಹಬದಿಗೆ ಬಂದಿದೆ. ಮೊದಲನೇ ಅಲೆ, ಎರಡನೇ ಅಲೆಯಿಂದ ಬಚಾವಾದ ಮಂದಿ ಇದೀಗ 3ನೇ ಅಲೆಯ ಆತಂಕದಲ್ಲಿದ್ದಾರೆ. ಆದ್ರೆ ಇದೀಗ ಲಸಿಕೆ ನೀಡೋದಕ್ಕೆ ತಡವಾದ್ರೆ ಕ್ಷಿಪ್ರಗತಿಯಲ್ಲಿ ಕೊರೋನಾ ಸೋಂಕು ಹರಡುತ್ತೆ ಅಂತ ರಾಷ್ಟ್ರೀಯ ವಿಪತ್ತು ನಿರ್ವಹಣಾ...

ಎಸ್​.ಆರ್​.ವಿಶ್ವನಾಥ್​ ಶೀಘ್ರ ಚೇತರಿಕೆಗೆ ಪೂಜೆ

ಕರೊನಾ ಸೋಂಕಿತರಾಗಿರೋ ಸಿಎಂ ರಾಜಕೀಯ ಕಾರ್ಯದರ್ಶಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಯಲಹಂಕ ತಾಲೂಕು ಕಚೇರಿ ಸಮೀಪದ ಗಣೇಶ ದೇವಸ್ಥಾನದಲ್ಲಿ ಹೋಮ - ಹವನ ನಡೆಸಲಾಯ್ತು. https://www.youtube.com/watch?v=8SR1WiVuhBs ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ವಸಂತ್ ಕುಮಾರ್, ನವೀನ್ ಕುಮಾರ್, ಸ್ಲಂ ಮೋರ್ಚಾ ಅಧ್ಯಕ್ಷ ವೀರಭದ್ರೇಗೌಡ, ಯಲಹಂಕ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಯಣ್ಣ ಸೇರಿದಂತೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img