Friday, May 1, 2026

corona rule

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img