Tuesday, December 23, 2025

Corona rules

ಪಾದಯಾತ್ರೆ ಮಾಡುತ್ತೇವೆಂದು ಕುಳಿತಿರುವ ಕಾಂಗ್ರೆಸ್ ನಾಯಕರಿಗೆ: ಸೈಲೆಂಟಾಗೆ ವಾರ್ನಿಂಗ್ ಕೊಟ್ಟ ಸಿ ಎಂ

ಸರ್ಕಾರ ಮೂರನೇ ಅಲೆ ಎದುರಿಸಲು ರೆಡಿಯಾಗಿ ಕುಳಿತಿದ್ದು, ಕೊರೊನಾಕ್ಕೆ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಮತ್ತು 5050 % ರೂಲ್ಸ್ ಜಾರಿಗೆಯನ್ನು ತಂದಿದೆ, ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಸಿ ಎಂ ಟಾಂಗ್ ಕೊಟ್ಟಿದ್ದಾರೆ. ಕೊರೋನಾ ಎಲ್ಲರಿಗೂ ಒಂದೇ ಅಲ್ವಾ, ಅದೇನು ಪಕ್ಷ ಆಧಾರಿತವಾಗಿ ಬರುತ್ತಾ.?...

ಪಕ್ಷೇತರ ಅಭ್ಯರ್ಥಿ ಮೇಲೆ ದರ್ಪ ತೋರಿದ್ರಾ ಪೊಲೀಸರು…?

www.karnatakatv.net :ಹುಬ್ಬಳ್ಳಿ-  ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ. ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....
- Advertisement -spot_img

Latest News

ಅಭಿಮಾನಿಗಳ ಅತಿರೇಕಕ್ಕೆ ನಟಿ ”ಸಮಂತಾ” ಗಲಿಬಿಲಿ!

ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...
- Advertisement -spot_img