Saturday, July 27, 2024

corona vaccine

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...

DNA ಚಿತ್ರತಂಡದಿಂದ ವಾಣಿಜ್ಯ ಮಂಡಳಿಗೆ ಮನವಿ..!

ಸಿನಿಮಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ (Corona)ಪ್ರಕರಣಗಳಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ (Weekend curfew)ಜಾರಿ ತಂದಿದೆ. ಆದ್ದರಿಂದ ಚಿತ್ರ ತಂಡಗಳಿಗೆ ಭಾರಿ ಪ್ರಮಾಣದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ನಾಳೆ ರಿಲೀಸ್ ಆಗಬೇಕಿದ್ದ ಡಿಎನ್ಎ ಸಿನಿಮಾ, ಕೊರೋನಾ ಟಪ್ ರೂಲ್ಸ್ ನಿಂದ ರಿಲೀಸ್ ಡೇಟ್ ಪೋಸ್ಟ್ ಪೋನ್ (Release date...

ನಕಲಿ ದಾಖಲೆ ನೀಡಿ  9ನೇ ಬಾರಿ ಕೊರೊನಾ ಲಸಿಕೆ ಪಡೆಯಲು ಹೋಗಿ ಪೊಲೀಸರ ವಶ..!

ಬೆಲ್ಜಿಯಂ :  ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ  ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...

ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ.

ಬೆಂಗಳೂರು: "ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು...

ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ..!

www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು...

11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಭೆ..!

www.karnatakatv.net: ಇಂದು ನರೇಂದ್ರ ಮೋದಿ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ಕನಿಷ್ಠ 11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕಡಿಮೆ ವ್ಯಾಕ್ಸಿನೇಷನ್ ಕವರೇಜ್ ಅಥವಾ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲು ಸಭೆಯನ್ನು ನಡೇಸಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸಿಂಗ್...

ದೇಶದಲ್ಲಿ 10,423 ಕೊರೋನಾ ಪ್ರಕರಣಗಳು 443 ಮಂದಿ ಮೃತ..!

www.karnatakatv.net: ಮಹಾಮಾರಿ ಕೊರೊನಾ ಇಳಿಕೆಯಾಗುತ್ತಿರುವುದು ಕಂಡು ಬಂದಿದ್ದು, ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ಇಂದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ....

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...

ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ವಿಶ್ವಾಸವಿದೆ; WHO

www.karnatakatv.net: ಉತ್ತಮ ಗುಣಮಟ್ಟದ ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. 'ಕೋವಾಕ್ಸಿನ್ ತಯಾರಕ ಸಂಸ್ಥೆಯಾದ 'ಭಾರತ್ ಬಯೋಟೆಕ್' ಡಬ್ಲ್ಯುಎಚ್‌ಒಗೆ ನಿಯಮಿತವಾಗಿ ಮತ್ತು ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುತ್ತಿದೆ. ಉತ್ತಮ ಗುಣಮಟ್ಟದ ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img