Friday, July 4, 2025

corona vaccine

100 ಕೋಟಿ ಕೊರೊನಾ ಲಸಿಕೆ ವಿತರಣೆ; ಭಾರತೀಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ..!

www.karnatakatv.net: ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತವು ಇಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕೊರೊನಾ ಲಸಿಕೆ ವಿತರಣೆ ಪ್ರತ್ರಿಯೆ ಆರಂಭವಾಗಿ 9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 2ನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು...

ಅಮೆರಿಕಾ 20 ಕೋಟಿ ಕೊರೊನಾ ಡೋಸ್ ಗಳನ್ನು ದೇಣಿಗೆಯಾಗಿ ನೀಡಿದೆ..!

www.karnatakatv.net: 20 ಕೋಟಿ ಡೋಸ್‌ಗಳಷ್ಟು ಕೊರೊನಾ ಲಸಿಕೆಯನ್ನು 100ಕ್ಕೂ ಹೆಚ್ಚು ದೇಶಗಳಿಗೆ ದೇಣಿಗೆಯಾಗಿ ನೀಡಿದ ಅಮೆರಿಕ ಸರ್ಕಾರ ಇಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಜನರು ಮೊದಲ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಿಂದ ಇರುವಾಗ ಅಮೆರಿಕದಲ್ಲಿ ಬೂಸ್ಟರ್ ಲಸಿಕೆಯ ಡೋಸ್‌ಗಳನ್ನು ನೀಡುತ್ತಿರುವುದಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ವಿಶ್ವದ ಹಲವು ನಾಯಕರಿಂದ ಸಾಕಷ್ಟು...

ಕೊರೊನಾ ಸೋಂಕಿಗೆ 9 ಮಂದಿ ಸಾವು..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ; ಡಾ. ಕೆ. ಸುಧಾಕರ್ ಟ್ವೀಟ್

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...

ಕೊರೊನಾ ಲಸಿಕೆ ಹಾಕಿಸಿದ್ರೆ ಬಂಪರ್ ಆಫರ್..!

www.karnatakatv.net: ಕೊರೊನಾ ಲಸಿಕೆಯನ್ನು ಹಾಕಿಸಿದ್ರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್ ಗೆಲ್ಲುವದಾಗಿ ಮಣಿಪುರದ ಇಂಪಾಲ್ ಪೂರ್ವ ಜುಲ್ಲೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ. ಹೌದು.. ಕೊರೊನಾ ಮಹಾಮಾರಿ ಯಿಂದ ಜನರು ತತ್ತರಿಸಿ ಹೋಗಿದ್ದಾರೆ ಅದನ್ನು ನಿಯಂತ್ರಿಸಲು ಲಸಿಕೆಯನ್ನು ಹಾಕುವುದಾಗಿ ತಿಳಿಸಿದ್ದಾಎ ಆದರೆ ಕೆಲವೆಡೆ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಆದಕಾರಣ ಲಸಿಕೆ ನೀಡುವಿಕೆಯನ್ನು ಹೆಚ್ಚಿಸುವ ಉದ್ದೇಶ...

ವ್ಯಾಕ್ಸಿನ್ ಅಂದಿದ್ದೇ ತಡ ದೇವರೆ ಪ್ರತ್ಯಕ್ಷ ಆಗ್ಬಿಡೋದಾ..!

www.karnatakatv.net: ರಾಯಚೂರು : ವ್ಯಾಕ್ಸಿನ್ ಹಾಕಿಸಿ ಎಂದರೆ ಮೈಮೇಲೆ ದೇವರು ಬಂದಂತೆ ನಡೆದುಕೊಳ್ಳುತ್ತಿರವ ದೃಶ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಕಂಡು ಬಂದಿದೆ. ಹೌದು.. ಕೊರೊನಾ ಮಹಾಮಾರಿಯನ್ನು ತಡೆಯಲು ಉಚಿತವಾಗಿ ವಾಕ್ಸಿನ್ ಹಾಕಿಸಿಕೊಳ್ಳಿ ಎಂದು ಹೇಳಿ ಮನೆಮನೆಗೆ ಹೋಗಿ ವಾಕ್ಸಿನ್ ಹಾಕಲು ಮುಂದಾಗಿದ್ದಾರೆ. ಹಾಗೇ ರಾಯಚೂರು ಜಿಲ್ಲೆಯ ದೇವದುರ್ಗದ ಕರಿಗುಡ್ಡ ಗ್ರಾಮದಲ್ಲಿ ವ್ಯಾಕ್ಸಿನ್ ಹಾಕಲು ಸ್ವತಃ...

ಕೊರೊನಾ ಲಸಿಕೆ ಒದಗಿಸಲು ಕ್ವಾಡ್ ದೇಶಗಳು ಸಿದ್ಧ..!

www.karnatakatv.net: ಕ್ವಾಡ್ ರಾಷ್ಟ್ರಗಳು ಕೋವ್ಯಾಕ್ಸ್ ಜಾಗತಿಕ ಲಸಿಕಾ ಸಹಯೋಗದಲ್ಲಿ ಲಸಿಕೆಗೆ ಹಣಕಾಸು ನೆರವು ನೀಡುವ ಜೊತೆಗೆ 1.2 ಬಿಲಿಯನ್ ಕೊರೊನಾ ಲಸಿಕೆಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುತ್ತಿದೆ ಎಂದು ಜಂಟಿ ಹೇಳಿಕೆ ನೀಡುವುದಾಗಿ ಶ್ವೇತಭವನದಲ್ಲಿ  ಉಲ್ಲೇಖಿಸಿದೆ. ಕೊರೊನಾ ಜಾಗತಿಕವಾಗಿ ನಿರಂತರ ಸಂಕಟ ಉಂಟುಮಾಡಿದ್ದು, ಹವಾಮಾನ ಬಿಕ್ಕಟ್ಟು ಕೂಡಾ ವೇಗಪಡೆದುಕೊಂಡಿದೆ.  ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ದೇಶಗಳು...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ಲಸಿಕೆ ಹಾಕಿಸದಿದ್ರೆ ಗೋವಿಂದಾ ಗೋವಿಂದಾ….!

www.karnatakatv.net: ಬೆಂಗಳೂರು : ಭೂಮಿ ಮೇಲೆ ಮನುಕುಲವನ್ನ ನಿರ್ಣಾಮ ಮಾಡೋಕೆ ಅಂತಾನೇ ಜನ್ಮ ತಾಳಿರುವಂತಿರೋ ಕೊರೋನಾ ವೈರಸ್ ಸದ್ಯಕ್ಕೆ ತಹಬದಿಗೆ ಬಂದಿದೆ. ಮೊದಲನೇ ಅಲೆ, ಎರಡನೇ ಅಲೆಯಿಂದ ಬಚಾವಾದ ಮಂದಿ ಇದೀಗ 3ನೇ ಅಲೆಯ ಆತಂಕದಲ್ಲಿದ್ದಾರೆ. ಆದ್ರೆ ಇದೀಗ ಲಸಿಕೆ ನೀಡೋದಕ್ಕೆ ತಡವಾದ್ರೆ ಕ್ಷಿಪ್ರಗತಿಯಲ್ಲಿ ಕೊರೋನಾ ಸೋಂಕು ಹರಡುತ್ತೆ ಅಂತ ರಾಷ್ಟ್ರೀಯ ವಿಪತ್ತು ನಿರ್ವಹಣಾ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img