ನವದೆಹಲಿ: ಭಾರತದಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ಭಾರತದ ಲಸಿಕೆ ಕಾರ್ಯಪಡೆಯ ಮುಖ್ಯಸ್ಥರು ಹೇಳಿದ್ದಾರೆ. ನಾಸಲ್ ಲಸಿಕೆ iNCOVACC ಅನ್ನು ಕಳೆದ ವಾರ ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ಪರಿಚಯಿಸಲಾಯಿತು. ಡಾ ಎನ್ಕೆ ಅರೋರಾ ಅವರು 'ಇದನ್ನು (ಮೂಗಿನ ಲಸಿಕೆ) ಮೊದಲ ಬೂಸ್ಟರ್ ಆಗಿ ಶಿಫಾರಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿಯು ಈಗಾಗಲೇ...
ನವದೆಹಲಿ: ಭಾರತವು 163 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 3,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನಮ್ಮ ಸರ್ಕಾರದ ಗಮನವು ಆರೋಗ್ಯ ರಕ್ಷಣೆಯನ್ನು ಸಮಗ್ರ ಆರೋಗ್ಯ ರಕ್ಷಣೆಯಾಗಿ ಪರಿವರ್ತಿಸುವುದಾಗಿದೆ. ಪ್ರಧಾನಮಂತ್ರಿಯವರ 'ಒಂದು ರಾಷ್ಟ್ರ ಒಂದು ಆರೋಗ್ಯ'ದ ದೃಷ್ಟಿಕೋನವನ್ನು ಅನುಸರಿಸಿ, ನಾವು ಒಟ್ಟಾಗಿ ಕೋವಿಡ್ ಅನ್ನು ನಿಭಾಯಿಸಿದ್ದೇವೆ....
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...