Saturday, July 27, 2024

corona virus

ಚೀನಾದಲ್ಲಿ ಕೊವಿಡ್ ಹೆಚ್ಚಳಕ್ಕೆ ಪಟ್ಟಣ ತೊರೆಯುತ್ತಿರುವ ಜನರು!

international news: ಚೀನಾದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಮಹಾಮಾರಿ ಹೆಚ್ಚುತ್ತಲೇ ಇದೆ.  ಕೋವಿಡ್  ವಿರುದ್ಧ ಹೋರಾಡುತ್ತಿರುವ ಅಲ್ಲಿನ ಜನರು ಪಟ್ಟಣಗಳನ್ನ ಬಿಟ್ಟು ಲಕ್ಷಾಂತರ ಜನ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇನ್ನೂ ಈ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಅಲ್ಲಿನ ಪರಿಸ್ಥಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಚೀನಾದ ಗ್ರಾಮಾಂತರದಲ್ಲಿನ ವೈರಸ್ ಪರಿಸ್ಥಿತಿಯ...

ಕೊರೊನಾ ಸೋಂಕು ನಡುವೆ ಡೆಂಗ್ಯೂ ಹೆಚ್ಚಳ..!

https://www.youtube.com/watch?v=I_8fjn0Sr0A ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ. ಡೆಂಗ್ಯೂ...

Indiaದಲ್ಲಿ ಇಂದು 5921 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...

Mumbai ನಲ್ಲಿ ದಿನಕ್ಕೆ 20,000ಕ್ಕೂ ಹೆಚ್ಚು ಕೇಸ್ ಪತ್ತೆ.

ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್​ಡೌನ್(Lockdown)​ ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್​ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್​ಡೌನ್​ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

125 ಪ್ರಯಾಣಿಕರಿಗೆ ಕೊರೊನಾ ಸೋಂಕು..!

ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು. ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...

ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ..!

www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು...

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

ಯೂರೋಪ್ ನಲ್ಲಿ ಕೊರೊನಾ ಸೋಂಕು ಶೇ 18ರಷ್ಟು ಹೆಚ್ಚಳ..!

www.karnatakatv.net: ಯೂರೋಪ್ ನಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ದಿಂದ ಸಾವುಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೌದು.. ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದ್ದು ನಂತರ ಕ್ರಮೇಣ ಕಡಿಮೆಯಾಗುತ್ತಿತ್ತು ಆದರೆ ಈಗ ಮತ್ತೆ ಯೂರೋಪ್ ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. 53-ದೇಶಗಳ ಯುರೋಪ್‌ನಲ್ಲಿ ಕಳೆದ ವಾರ ಕೋವಿಡ್ ಪ್ರಕರಣಗಳಲ್ಲಿ ಶೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img