Sunday, September 8, 2024

corona warriors

ಕೊರೋನಾ ವಾರಿಯರ್ಸ್ ಗೆ ರೋಟರಿ ಕ್ಲಬ್ ಸಲ್ಯೂಟ್..!

www.karnatakatv.net :ತುಮಕೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದಂತಹ ಆಸ್ಪತ್ರೆ ಸಿಬ್ಬಂದಿಗಳಿಗೆ,   ಆರಕ್ಷಕರಿಗೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ  ನಿಟ್ಟೂರು ರೋಟರಿ ಕ್ಲಬ್ ವತಿಯಿಂದ ತಂಪಾದ ಪಾನೀಯಗಳನ್ನು ವಿತರಣೆ ಮಾಡಲಾಯಿತು. ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ಅನೇಕರು ದುಡಿದಿದ್ದರು. ಅಂತಹ ಕೊರೊನಾ ವಾರಿಯರ್ಸ್ ಗಳನ್ನ ಗುರುತಿಸಿ...

ಮಂಡ್ಯದಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಡಿಸ್ಚಾರ್ಜ್: ಜಿಲ್ಲಾಡಳಿತದಿಂದ ಗೌರವದ ಬೀಳ್ಕೊಡುಗೆ..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆ.ಆರ್‌.ಪೇಟೆಯ ಮುಖ್ಯ ಪೇದೆ ಮತ್ತು ಮಳವಳ್ಳಿ CDPO ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸೇರಿ ೨೦ ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. https://youtu.be/Ld_zp4HPgdk ಇನ್ನು ಡಿಸ್ಚಾರ್ಜ್ ಆಗಿ ಹೋಗುವಾಗ ಕೊರೊನಾ ವಾರಿಯರ್ಸ್‌ಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img