Wednesday, August 12, 2026

corona warriors

ಕೊರೋನಾ ವಾರಿಯರ್ಸ್ ಗೆ ರೋಟರಿ ಕ್ಲಬ್ ಸಲ್ಯೂಟ್..!

www.karnatakatv.net :ತುಮಕೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದಂತಹ ಆಸ್ಪತ್ರೆ ಸಿಬ್ಬಂದಿಗಳಿಗೆ,   ಆರಕ್ಷಕರಿಗೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ  ನಿಟ್ಟೂರು ರೋಟರಿ ಕ್ಲಬ್ ವತಿಯಿಂದ ತಂಪಾದ ಪಾನೀಯಗಳನ್ನು ವಿತರಣೆ ಮಾಡಲಾಯಿತು. ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ಅನೇಕರು ದುಡಿದಿದ್ದರು. ಅಂತಹ ಕೊರೊನಾ ವಾರಿಯರ್ಸ್ ಗಳನ್ನ ಗುರುತಿಸಿ...

ಮಂಡ್ಯದಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಡಿಸ್ಚಾರ್ಜ್: ಜಿಲ್ಲಾಡಳಿತದಿಂದ ಗೌರವದ ಬೀಳ್ಕೊಡುಗೆ..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆ.ಆರ್‌.ಪೇಟೆಯ ಮುಖ್ಯ ಪೇದೆ ಮತ್ತು ಮಳವಳ್ಳಿ CDPO ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸೇರಿ ೨೦ ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. https://youtu.be/Ld_zp4HPgdk ಇನ್ನು ಡಿಸ್ಚಾರ್ಜ್ ಆಗಿ ಹೋಗುವಾಗ ಕೊರೊನಾ ವಾರಿಯರ್ಸ್‌ಗೆ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img