Thursday, June 5, 2025

corona

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...

ಖಾಸಗೀ ಆಸ್ಪತ್ರೆಗಳು 75 % ಬೆಡ್ ಕಾಯ್ದಿರಿಸಬೇಕು: ರಾಜ್ಯಸರ್ಕಾರ

ದೇಶದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಮಾರ್ಗಸೂಚಿಗಳನ್ನು ತಂದಿದೆ ಮತ್ತು ಕೊರೊನಾ ಮೂರನೇ ಅಲೆ ಹೋರಾಟಕ್ಕೆ ಮುಂಜಾಗೃತ ಕ್ರಮವನ್ನು ವಹಿಸುತ್ತಿದೆ. ಈಗಾಗಿ ಖಾಸಗೀ ಆಸ್ಪತ್ರೆಗಳಿಗೆ 75% ಬೆಡ್‌ಗಳನ್ನು ಕಾಯ್ದಿರಸಬೇಕೆಂದು ಸಂದೇಶವನ್ನು ಬುಧವಾರ ರವಾನೆಮಾಡಿದೆ.ಕಳೆದ ಬಾರಿ ಖಾಸಗೀ ಆಸ್ಪತ್ರೆಗಳು ಬೆಡ್‌ಗಳು ಇದ್ರೂ ಸೋಂಕಿತರಿಗೆ ಕೊಡದೆ ಹೈಡ್ರಾಮವನ್ನು ಮಾಡಿದ್ದವು ಹೀಗಾಗಿ ಈ ಬಾರಿ ಸರ್ಕಾರ ಎಚ್ಚೆತ್ತು....

ಹೊಸ ಕೋವಿಡ್ ಪ್ರಕರಣಗಳ ಅಲೆ ಜಾಗತಿಕ ಆರೋಗ್ಯಕ್ಕೆ ಅಡ್ಡಿ

ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...

Kamal Pant : ಸಾರ್ವಜನಿಕರು ಸಹಕರಿಸುವಂತೆ ಮನವಿ..!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ(Corona) ಹಾಗೂ ಒಮಿಕ್ರಾನ್(Omicron) ಪ್ರಕರಣಗಳಿಂದ ಸರ್ಕಾರ ನಿನ್ನೆ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದಾರೆ. ಇದರ ಸಲುವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಮಹತ್ವದ ಸಭೆಯ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಪಿ(DCP) ಗಳಿಗೆ ನಿರ್ದೇಶನ ನೀಡಲಾಗಿದೆ, ಅವರು ಠಾಣಾ...

The Chief Minister ಅರವಿಂದ್ ಕೇಜ್ರಿವಾಲ್ ಗೆ ಕೊರೋನಾ ಪಾಸಿಟಿವ್..!

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4099 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ದೆಹಲಿಯಲ್ಲಿ ಪಾಸಿಟಿವ್ ದರವು ಹೆಚ್ಚಾಗಿದ್ದು, ಈಗ  ದೆಹಲಿಯಲ್ಲಿ ಕೋವಿಡ್  ಪಾಸಿಟಿವ್ ದರ  6.45 ನಷ್ಟಿದೆ. ಹಾಗೂ ದೆಹಲಿ ಮುಖ್ಯಮಂತ್ರಿಯಾದ  ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಈ ಕುರಿತು ಸಿಎಂ ಕೇಜ್ರಿವಾಲ್...

ದೇಶದಲ್ಲಿ 10,423 ಕೊರೋನಾ ಪ್ರಕರಣಗಳು 443 ಮಂದಿ ಮೃತ..!

www.karnatakatv.net: ಮಹಾಮಾರಿ ಕೊರೊನಾ ಇಳಿಕೆಯಾಗುತ್ತಿರುವುದು ಕಂಡು ಬಂದಿದ್ದು, ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ಇಂದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ....

ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ವಿಶ್ವಾಸವಿದೆ; WHO

www.karnatakatv.net: ಉತ್ತಮ ಗುಣಮಟ್ಟದ ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. 'ಕೋವಾಕ್ಸಿನ್ ತಯಾರಕ ಸಂಸ್ಥೆಯಾದ 'ಭಾರತ್ ಬಯೋಟೆಕ್' ಡಬ್ಲ್ಯುಎಚ್‌ಒಗೆ ನಿಯಮಿತವಾಗಿ ಮತ್ತು ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುತ್ತಿದೆ. ಉತ್ತಮ ಗುಣಮಟ್ಟದ ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ. ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...

ಯೂರೋಪ್ ನಲ್ಲಿ ಕೊರೊನಾ ಸೋಂಕು ಶೇ 18ರಷ್ಟು ಹೆಚ್ಚಳ..!

www.karnatakatv.net: ಯೂರೋಪ್ ನಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ದಿಂದ ಸಾವುಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೌದು.. ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದ್ದು ನಂತರ ಕ್ರಮೇಣ ಕಡಿಮೆಯಾಗುತ್ತಿತ್ತು ಆದರೆ ಈಗ ಮತ್ತೆ ಯೂರೋಪ್ ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. 53-ದೇಶಗಳ ಯುರೋಪ್‌ನಲ್ಲಿ ಕಳೆದ ವಾರ ಕೋವಿಡ್ ಪ್ರಕರಣಗಳಲ್ಲಿ ಶೇ...
- Advertisement -spot_img

Latest News

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ...
- Advertisement -spot_img