www.karnatakatv.net : ದೇಶಾದ್ಯಂತ ಕೊರೊನಾ ವೈರಸ್ ನಿಂದಾಗಿ ಎಲ್ಲಾ ಶಾಲೆಗಳು ಬಂದ್ ಆಗಿದ್ದವು ಆದ್ರೆ ಈಗ ಕೆಲವು ಶಾಲೆಗಳು ಪುನರಾರಂಬವಾಗಿವೆ. ಹಾಗೇ ಶಾಲೆಗಳಲ್ಲಿ ದಿನನಿತ್ಯ ತಾಪಮಾನ ತಪಾಸನೆಯನ್ನು ಮಾಡಲಾಗುವುದು. ಆದ್ರೆ ಈಗ ಅದರ ಅವಶ್ಯಕತೆ ಇಲ್ಲಾ.
ಹೌದು, ಮೂರನೇ ಅಲೆ ಆತಂಕದ ಬೆನ್ನಲ್ಲೇ ತಜ್ಞರ ಸಲಹೆದಿಂದ ಕೊರೊನಾ ನಿಯಮವನ್ನು ಪಾಲಿಸಿ ತರಗತಿಗಳನ್ನು ನಡೆಸಲಾಗುತ್ತಿದೆ. ದಿನಾಲು...
ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಮೊದಲು...
ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...
ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ.
ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...
www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು.
ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...
ರಾಯಚೂರು : ಕರೋನಾ ೩ನೇ ಅಲೆ ಅಬ್ಬರಿಸಲಿದೆ ಎಂಬ ಸುದ್ದಿ ಬೆನ್ನಲ್ಲೇ ಮಕ್ಕಳಿಗಾಗಿ ರಾಯಚೂರಿನ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಗೆ ವಿಶೇಷ ಯಂತ್ರವೊಂದು ಬಂದಿದೆ.. ಈಗಾಗಲೇ ಅಗಷ್ಟ್ ಕೊನೇ ವಾರದಲ್ಲಿ ಕರೋನಾಮೂರನೇ ಅಲೆ ಹೆಚ್ಚಳವಾಗಲಿದೆ ಎಂಬ ತಜ್ಞರ ಸಲಹೆ ಮೇರೆಗೆ ರಾಯಚೂರಿನಲ್ಲಿ ಮುಂಜಾಗ್ರತಾ ಚಿಕಿತ್ಸಾ ಕ್ರಮಗಳ ಸಿದ್ಧತೆ ನಡೆದಿದೆ.. ಎಲ್ಲಕ್ಕಿಂತ ಮುಖ್ಯವಾಗಿ ಮೂರನೇ ಅಲೆ ಮಕ್ಕಳನ್ನ...
www.karnatakatv.net : ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ...
www.karnatakatv.net: ಅನ್ ಲಾಕ್ ಮಾಡಿದ ನಂತರ ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ. ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ....
www.karnatakatv.net : ಕೊರೊನಾ ನಡುವೆಯೂ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಪದವಿ...
2025 ರ ಬಿಹಾರ ಚುನಾವಣೆಗೆ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖ್ಯಾತ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮಂಗಳವಾರ ಅಕ್ಟೊಬರ್ 14 ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಾಟ್ನಾದ...