Saturday, March 7, 2026

corona

ದೆಹಲಿ ಏಮ್ಸ್​ಗೆ ಅಮಿತ್​ ಶಾ ಮತ್ತೆ ದಾಖಲು

ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್​ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು. https://www.youtube.com/watch?v=O_6QAHr0teI ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್​ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು....

ಆಯುರ್ವೇದಿಕ್​ ಔಷಧಿ ಉಚಿತ ವಿತರಣೆ

ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್​ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. https://www.youtube.com/watch?v=K749dIJpf0Y ಕೇಂದ್ರ ಸರ್ಕಾರದ ಆಯುಷ್​ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು. ಇನ್ನು...

ಕರೊನಾ ರಣಕೇಕೆ: ಅತಿ ಹೆಚ್ಚು ಸಾವಿನ ಸಂಖ್ಯೆ ಇರೋ ರಾಜ್ಯಗಳ್ಯಾವುವು ಗೊತ್ತಾ?

ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ. ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ....

ಮುಂದಿನವಾರದಿಂದ ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಂಭ

ಕರೊನಾ ಭೀತಿ, ಲಾಕ್​ಡೌನ್​ನಿಂದಾಗಿ ಕಳೆದ 5 ತಿಂಗಳಿನಿಂದ ದೆಹಲಿಯಲ್ಲಿ ಬಂದ್​ ಆಗಿದ್ದ ಮೆಟ್ರೋ ಸೇವೆ ಸೆಪ್ಟೆಂಬರ್​ 7ರಿಂದ ಪುನಾರಂಭವಾಗಲಿದೆ. ಹಲವು ನಿಯಮಗಳನ್ನ ಅನುಸರಿಸಿಕೊಂಡು ಮೆಟ್ರೋ ಸೇವೆ ಆರಂಭಿಸಲಿದ್ದೇವೆ ಅಂತಾ ದೆಹಲಿಯ ಲೆ. ಗವರ್ನರ್​ ಅನಿಲ್​ ಬೈಜಲ್​ ಮಾಹಿತಿ ನೀಡಿದ್ರು. https://www.youtube.com/watch?v=56mQrvBF1Jg ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಮಾಸ್ಕ್​ ಧರಿಸೋದು ಕಡ್ಡಾಯವಾಗಿರಲಿದೆ.ಅಲ್ಲದೇ ಅನಗತ್ಯ ಸಂಪರ್ಕ ತಪ್ಪಿಸುವ ಸಲುವಾಗಿ...

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಸೋಂಕು

ಕರ್ನಾಟಕ ಟಿವಿ : ಕೊರೊನಾ ವೈರಸ್ ದೇಶದಲ್ಲಿ ದಿನೇ ದಿನೇ ಹೆಚ್ಚಾಳವಾಗ್ತಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಸೋಂಕು ಧೃಢಪಟ್ಟಿದೆ. ಈ ಹಿನ್ನೆಲೆ ಆಸ್ಪತ್ರೆಗೆ ದಾಅಖಲಾಗಿದ್ದಾರೆ. ಈ ವಿಷಯವನ್ನ ಸ್ವತಃ ಅಮಿತ್ ಶಾ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ನನಗೆ ಕೊರೊನಾ ಸೊಂಕಿನ ಲಕ್ಷಣ ಗೋಚರಿಸಿತ್ತು.. ಪರೀಕ್ಷೆ ಮಾಡಿಸಿಕೊಂಡು...

ಕೊರೊನಾಗೆ ಹೆದರಿ ಹೆಂಡತಿ ಮನೆಗೆ ಸೇರಿಸದ ಗಂಡ.. ಮುಂದೇನಾಯ್ತು..?

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಮನೆ ಮಾಲೀಕರು ಬಾಡಿಗೆದಾರರು ಬೇರೆ ರಾಜ್ಯದಿಂದ ಬಂದ್ರೆ ಮನೆಗೆ ಸೇರಿಸಿಲ್ಲ.. ನಗರದಿಂದ ಬಂದ್ರೆ ಹಳ್ಳಿಗೆ ಜನ ಸೇರಿಸ್ತಿಲ್ಲ.. ಇದೀಗ ವ್ಯಕ್ತಿಯೊಬ್ಬ ಕೊರೊನಾಗೆ ಹೆದರಿ ತನ್ನ ಹೆಂಡತಿ ಮಗನನ್ನೇ ಮನೆಗೆ ಸೇರಿಸದ ಘಟನೆ ಬೆಂಗಳೂರಿನ ಸರ್ಜಾಪುರದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕೊರೊನಾ ಆರಂಭದ ಸಂದರ್ಭದಲ್ಲಿ ಮಹಿಳೆ ತನ್ನ ಪುತ್ರನ ಜೊತೆ ತವರಿಗೆ ತೆರಳಿದ್ರು.. ಲಾಕ್...

ಕೊರೊನಾ ಲಸಿಕೆ ಬಗ್ಗೆ ಹೆಚ್ಚಾದ ಕುತೂಹಲ

ಕರ್ನಾಟಕ ಟಿವಿ : ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಸೋಮವಾರದದಿಂದ ಸೋಂಕಿತರ ಮೇಲೆ ಪ್ರಯೋಗ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 375 ಹಾಗೂ ಎರಡನೇ ಹಂತದಲ್ಲಿ 750 ಜನರ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ ಎಂದು ಭಾರತ್ ಬಯೋ ಟೆಕ್ ನ ಎಂಟಿ ಡಾ, ಕೃಷ್ಣ ಎಲ್ಲಾ ತಿಳಿಸಿದ್ದಾರೆ. ಐಸಿಎಂಆರ್ಎ ಆಗಸ್ಟ್ 15 ಕ್ಕೆ ಲಸಿಕೆ ಸಿಗಲಿದೆ ಅಂತ...

ತುಮಕೂರಿನಲ್ಲಿ ಹೆಚ್ಚಾಯ್ತು ಕೊರೊನಾ, ಯಾವ ತಾಲೂಕಿನಲ್ಲಿ ಎಷ್ಟು..?

ಕರ್ನಾಟಕ ಟಿವಿ ತುಮಕೂರು :  ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹರಚ್ಚಾಗ್ತಿದೆ, ಕಳೆದ 24 ಗಂಟೆಯಲ್ಲಿ 31 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.  ತುಮಕೂರಿನಲ್ಲಿ ಈವರೆಗೆ ಕೊರೊನಾ ಸೋಂಕಿತರ  ಸಂಖ್ಯೆ  252 ಕ್ಕೆ ಏರಿಕೆಯಾಗಿದೆ. ತುಮಕೂರು ನಗರದಲ್ಲಿ 12   ಕುಣಿಗಲ್ 5, ಮಧುಗಿರಿ 3, ಪಾವಗಡ 5, ತುರುವೇಕೆರೆ 1  ಗುಬ್ಬಿ 4,...

ಶಾಕಿಂಗ್ ನ್ಯೂಸ್ : ಮೇ 17ರ ವೇಳೆಗೆ ಭಾರತ ಯಾವ ಹಂತ ತಲುಪುತ್ತೆ..?

ಕರ್ನಾಟಕ ಟಿವಿ : ಲಾಕ್ ಡೌನ್ 3ನೇ ಹಂತ ಶುರುವಾದಾಗಿನಿಂದ ದೇಶಧಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗ್ತಿದೆ. ಕಳೆದೊಂದು ವಾರದಿಂದ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗ್ತಿದೆ. ಇಂದು ಒಂದೇ ದಿನ 3320 ಜನರಲ್ಲಿ ಸೋಂಕು ಪತ್ತೆಯಾಗಿದ್ದು 95 ಸೊಂಕಿತರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಕ್ಷಣದ ವರೆಗೆ 59,801 ಜನರಲ್ಲಿ ಸೋಂಕು ಪತ್ತೆಯಾಗಿದ್ದು 1986 ಸೊಂಕಿತರು ಸಾವನ್ನಪ್ಪಿದ್ದಾರೆ.....

ತಪ್ಪು ತಪ್ಪೇ.. ಚೀನಾಗೆ ಅಮೆರಿಕಾ ಎಚ್ಚರಿಕೆ..!

ಕರ್ನಾಟಕ ಟಿವಿ : ಅಮೆರಿಕಾ ಅಧ್ಯಕ್ಷ ಚೀನಾಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.. ಕೊರೊನಾ ವೈರಸ್ ಸಂಬಂಧ ದಿನಕ್ಕೊಂದು ಸುಳ್ಳು ಮಾಹಿತಿ ನೀಡುತ್ತಿರುವ ಚೀನಾಗೆ ಎಚ್ಚರಿಕೆ ನೀಡಿದ್ದಾರೆ.. ವೈರಸ್ ಹುಟ್ಟಿನ ಬಗ್ಗೆ ಚೀನಾ ಹೇಳಿರುವ ಮಾಹಿತಿ ಸುಳ್ಳು. ವುಹಾನ್ ನಲ್ಲಿ ಬಾವಲಿ ಮಾರಾಟ ಮಾಡೋದೆ ಇಲ್ಲ. ಆ ಪ್ರದೇಶದಲ್ಲಿ ಬಾವಲಿಗಳೆ ಇಲ್ಲ. ವುಹಾನ್ ನಿಂದ 100...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img