Saturday, July 25, 2026

corona

ರೋಗಿಗಳೋಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ‘

ಮಂಡ್ಯ : ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಇಂದು ಪಾಂಡವಪುರ  ಉಪವಿಭಾಗೀಯ ಆಸ್ಪತ್ರೆಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಆಸ್ಪತ್ರೆಯ ಸೌಲಭ್ಯ ಕುರಿತಂತೆ ಸಮಾಲೋಚನೆ ನಡೆಸಿದ ಶಾಸಕ‌‌ ಈ ವೇಳೆ ಆಸ್ಪತ್ರೆಯ ಐಸಲೋಶನ್ ವಾರ್ಡ್ ಗೆ  ಭೇಟಿ ನೀಡಿದ್ರು.. ಈ ಸಂದರ್ಭದಲ್ಲಿ ಕೊರೊನಾ ತಪಾಸಣೆ ನಡೆಸುವಾಗ ರೋಗಿಗಳ ನಡುವೆ ಸಾಮಾಜಿಕ‌ ಅಂತರ ಕಾಯ್ದುಕೊಳ್ಳಬೇಕು. ಒಂದು...

ಕೊರೊನಾ ಸೋಂಕು ನಿವಾರಕ ಟನಲ್ ಕಂಡು ಜನ ಖುಷ್.. ಇದು ಉಪಯೋಗುತ್ತಾ..?

ಮಂಡ್ಯ : ಇಡೀ ವಿಶ್ವವೇ ಮಾರಕ ವೈರಸ್ ಕೊರೊನಾಗೆ ತತ್ತರಿಸಿದೆ.. ಇಂಡಿಯಾ, ಮಂಡ್ಯ ಇದರಿಂದ ಹೊರತಾಗಿಲ್ಲ. ಇನ್ನು ಲಾಕ್ ಡೌನ್ ಹಿನ್ನೆಲೆ ಜನ ಅಗತ್ಯ ವಸ್ತು ಖರೀದಿಗೆ ಮಾತ್ರ ಮನೆಯಿಂದ ಹೊರ ಬರ್ತಿದ್ದಾರೆ.. ಮಂಡ್ಯದಲ್ಲಿ ಮಾರುಕಟ್ಟೆ ಕ್ಲೋಸ್ ಮಾಡಿ ಸ್ಟೇಡಿಯಂ ಅನ್ನೇತಾತ್ಕಾಲಿಕ ಮಾರುಕಟ್ಟೆ ಮಾಡಲಾಗಿದೆ.. ಜನರು ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಮಂಡ್ಯ ಜಿಲ್ಲಾಡಳಿತ ಈ ರೀತಿ ಮಾಡಿದೆ.. ಟನಲ್ ನಲ್ಲಿ...

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img