Sunday, September 8, 2024

Coronavaccination

Corona ದಿಂದ ದೂರವಿರಲು ಸಂಪೂರ್ಣ ಲಸಿಕೆ ಒಂದೇ ದಾರಿ : ಕೆ ಸುಧಾಕರ್

ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ,...

ತಿಮ್ಮಪ್ಪನ ಭಕ್ತರಿಗೆ ವ್ಯಾಕ್ಸಿನೇಷನ್ ಕಡ್ಡಾಯ..!

www.karnatakatv.net: ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಅದೇ ರೀತಿ ತಿರುಮಲ ದೇವಾಲಯವನ್ನು ಬಂದ್ ಮಾಡಲಾಗಿತ್ತು. ಆದರೆ ಈಗ ತಿರುಪತಿ ದೇವಸ್ಥಾನಕ್ಕೆ ತೆರಳುವವರಲ್ಲಿ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಹೌದು, ತಿರುಪತಿಗೆ ತೆರಳುವ ಭಕ್ತಾದಿಗಳು ದೇವರ ದರ್ಶನಕ್ಕೆ ಬರುವ ಮುಂಚೆ ಕೊರೊನಾ ಲಸಿಕಾ ಪ್ರಮಾಣಪತ್ರ ಅಥವಾ ನೆಗೆಟಿವ್ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನ ಕಡ್ಡಾಯಗೋಳಿಸಲಾಗಿದೆ ಅಂತಾ ದೇವಸ್ಥಾನದ ಅಧ್ಯಕ್ಷ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img