Saturday, July 27, 2024

coronavirus

INDIAದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು ದಾಖಲು..!

ದೆಹಲಿ : ದೇಶದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು(Corona cases)ಪತ್ತೆಯಾಗಿದೆ.ಕಳೆದ 24 ಗಂಟೆಗಳಲ್ಲಿ 315 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ ದೇಶದಲ್ಲಿ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇಕಡ 6.7 ರಷ್ಟು ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5, 753 ಏರಿದೆ. ಒಮಿಕ್ರಾನ್(Omicron)ಪ್ರಕರಣಗಳು ಅತಿ ಹೆಚ್ಚು ಮಹಾರಾಷ್ಟ್ರ(Maharashtra)ದಲ್ಲಿ 1,367...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

COVID : ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...

Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ತುರ್ತು ಸಭೆ ಇಂದು.

ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...

corona ಸ್ಫೋಟದ ಮಧ್ಯ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಕೋರೊನಾ ತೀವ್ರಗತಿಯಲ್ಲಿ ಏರುವ ಆತಂಕ ಸೃಷ್ಟಿಸಿದ್ದರೂ, ಇತ್ತ ರಾಜಕೀಯ ಪಕ್ಕಗಳು ಕೋವಿಡ್ ಪರಿಸ್ಥತಿಯಲ್ಲಿ ಅತಿರೇಕಕ್ಕೆ ಬಿದ್ದಂತೆ ಅನೇಕ ಸಭೆಗಳು ಮಾಡುತ್ತಿದ್ದರೆ. ಒಂದೆಡೆ ಹೆಚ್ಚಿತ್ತಿರುವ ಕೊರೊನಾ ಪ್ರಕರಣಗಳ ನಡುವೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ. ಇನ್ನೊಂದೆಡೆ ಆಡಳಿತ ಪಕ್ಷವಾದ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧುಕಾರ್ ಅವರ ತವರು...

Belgaum ಸೈನಿಕ ಶಾಲೆಯಲ್ಲಿ ಕರೊನಾ ಸ್ಫೋಟ…

ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...

Bangaloreನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.10ರ ಗಡಿ ದಾಟಿದೆ…!

ಬೆಂಗಳೂರು : ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳಿಗಿಂತ ಶೇ.80 ರಷ್ಟು ಹೆಚ್ಚು ಪ್ರಕರಣಗಳು ರಾಜಧಾನಿಯಲ್ಲಿ ಪತ್ತೆಯಾಗುತ್ತಿರುವುದರಿಂದ ಪರಿಸ್ಥಿತಿ ಕೈ...

India ದಲ್ಲಿ1.80 ಲಕ್ಷ ಹೊಸ ಕೋವಿಡ್-೧೯ ಪ್ರಕರಣಗಳು.

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮತ್ತು ಒಮಿಕ್ರಾನ್ ಸಂಖ್ಯೆಗಳು ಹೆಚ್ಚುತಲೆ ಇವೆ. ಇದರಿಂದ ಭಾರತದಲ್ಲಿ ಮೊರನೇ ಅಲೆ ಆರಂಭವಾಗುತ್ತಿದೆ.ಭಾರತದಲ್ಲಿ ಸುಮಾರು1.80 ಲಕ್ಷ ಹೊಸ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಭಾರತದಲ್ಲಿ ಮೊರನೇ ಅಲೆ ಆರಂಭವಾದಂತೆ ಕಾಣತ್ತದೆ. ಏಕೆಂದರೆ ವೈರಸ್ ರಾಜ್ಯಗಳಾದ್ಯಂತ ಉಲ್ಬಣಗೊಳ್ಳುತ್ತಿದೆ. ಇದು ದೈನಂದಿನ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗಿ. ಭಾರತದಲ್ಲಿ ದೈನಂದಿನ ಸಂಖ್ಯೆ 1 ಲಕ್ಷಕ್ಕಿಂತ...

ಮಹಾರಾಷ್ಟ್ರದಲ್ಲಿ ಕೋವಿಡ್ 19 ಲಸಿಕೆ ಪಡೆಯದ ಶೇ 96 ರಷ್ಟು ರೋಗಿಗಳು ಯಸಿಯುಗೆ ದಾಖಲು.

ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಅಬ್ಬರವನ್ನು ಸೃಸ್ಟಿಸುತ್ತಿದೆ, ಈಗಿರುವಾಗ ಕೆಲವು ಸೋಮಾರಿಗಳು ಕೊರೊನಾ ಲಸಿಕೆಯನ್ನೇ ಪಡೆದಿಲ್ಲ ಅಂತವರು ಶೇಖಡ 96 ರಷ್ಟು ಮಂದಿ ಐಸಿಯು ಬೆಡ್‌ನಲ್ಲಿದ್ದಾರೆ. ಪ್ರಮುಖವಾಗಿ ಮುಂಬೈನಲ್ಲಿ ಪ್ರಸ್ತುತ ಆಮ್ಲಜನಿಕ ಹಾಸಿಗೆಯಲ್ಲಿರುವವರ ಸಂಖ್ಯೆ 1900 ರೋಗಿಗಳು, ಇವರು ಒಂದು ಡೋಸ್ ಲಸಿಕೆಯನ್ನು ಸಹ ಪಡೆದಿಲ್ಲವಂತೆ, 186 ಆಸ್ಪತ್ರೆಗಳಲ್ಲಿ ಆಮ್ಲಜನಿಕದ ಬೆಡ್‌ಗಳ ಮೇಲೆ...

15-18 ವರ್ಷದ 2 ಕೋಟಿಗೂ ಹೆಚ್ಚು ಮಕ್ಕಳಿಗೂ ಲಸಿಕೆ ಪೂರ್ಣ

Corona ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತದ ಸರ್ಕಾರ ದೇಶದ ಪ್ರಜೆಗಳಿಗೆಲ್ಲರಿಗೂ ಕೋ ವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಿತ್ತು ಇದರ ಬೆನ್ನಲ್ಲೆ ಮಕ್ಕಳಿಗೂ ಸಹ ಕೊರೊನಾ ಪ್ರಭಾವ ಬೀರಬಹುದು ಎಂಬ ಆಧಾರದ ಮೇಲೆ ಕೋವಿಡ್-19 ಲಸಿಕೆ ಕೊಡಲು ಮುಂದಾಗಿತ್ತು.ಈ ನಿಟ್ಟಿನಲ್ಲಿ 15 ರಿಂದ 18 ವರ್ಷದ 2 ಕೋಟಿಗೂ ಹೆಚ್ಚು ಮಕ್ಕಳಿಗೆ ಮೊದಲ ಡೋಸ್ ಲಸಿಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img