Saturday, July 27, 2024

coronavirus

Indiaದ ದೈನಂದಿನ ಕೋವಿಡ್ ಸಂಖ್ಯೆ 1-ಲಕ್ಷ , ಓಮಿಕ್ರಾನ್ ಸಂಖ್ಯೆ 3,000 ಗಡಿ ದಾಟಿದೆ.

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...

Stateದಲ್ಲಿಂದು 107 ಜನರಿಗೆ ಓಮಿಕ್ರಾನ್ ದೃಢ : ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು,...

Corona Blast : ರಾಜ್ಯದಲ್ಲಿ 5 ಸಾವಿರ, ಬೆಂಗಳೂರಲ್ಲಿ 4 ಸಾವಿರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ತ್ರಿಬಲ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...

Kamal Pant : ಸಾರ್ವಜನಿಕರು ಸಹಕರಿಸುವಂತೆ ಮನವಿ..!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ(Corona) ಹಾಗೂ ಒಮಿಕ್ರಾನ್(Omicron) ಪ್ರಕರಣಗಳಿಂದ ಸರ್ಕಾರ ನಿನ್ನೆ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದಾರೆ. ಇದರ ಸಲುವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಮಹತ್ವದ ಸಭೆಯ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಪಿ(DCP) ಗಳಿಗೆ ನಿರ್ದೇಶನ ನೀಡಲಾಗಿದೆ, ಅವರು ಠಾಣಾ...

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ. 35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...

Silicon City ಯಲ್ಲಿ ಹೆಚ್ಚಿದ ಕೊರೊನಾ..

ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...

ದೇಶದಲ್ಲಿ ಒಂದೇ ದಿನ 33.750 ಜನರಿಗೆ ಸೋಂಕು .

ದೇಶದಲ್ಲಿ ಜನರು ಕೊರೋನಾ ಮತ್ತು ಒಮಿಕ್ರಾನ್ ಈ ಬಾರಿ ಹೆಚ್ಚಾಗಿ ಹರಡುವುದಿಲ್ಲ ಎಂದು ಬೇಜವಬ್ದಾರಿಯಿಂದ ಕುಳಿತಿದ್ರುಆದರೆ ಇತ್ತೀಚೆಗೆ ಕೊರೋನಾ ಸುಳಿವೇ ಕೊಡದೆ ಮುನ್ನುಗ್ಗುತ್ತಿದೆ. ಈ ಬಾರಿಯ ಕೊರೋನಾ ಸಿಕ್ಕ ಸಿಕ್ಕವರ ಮೈ ಹೊಕ್ಕು ಹಿಂದಿನ ಎರಡು ಅಲೆಗಳಿಗಿಂತ ವಿಪರೀತವಾಗಿ ಮುನ್ನುಗ್ಗುತ್ತಿದೆ.ದಿನಕ್ಕೆ ಸಾವಿರ ಸಾವಿರ ಪ್ರಕರಣಗಳು ದಾಖಲಾಗುತ್ತಿವೆ, ಈಗಾಗಿ ಈ ಮುಕ್ಕಾಲುಭಾಗ ಪ್ರಕರಣಗಳು ದೇಶದ ದೊಡ್ಡದೊಡ್ಡ...

ರಾಜ್ಯದಲ್ಲಿ ಓಮಿಕ್ರಾನ್, ಕೊರೋನಾ ಆರ್ಭಟದ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img