Saturday, July 27, 2024

coronavirus

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನ

ಭಾರತವು ಶನಿವಾರ CoWin ಪೋರ್ಟಲ್‌ನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಗಳ ನೋಂದಣಿಯನ್ನು ತೆರೆಯಿತು. “ಮಕ್ಕಳು ಸುರಕ್ಷಿತವಾಗಿದ್ದರೆ ದೇಶದ ಭವಿಷ್ಯ ಸುರಕ್ಷಿತವಾಗಿರುತ್ತದೆ. ಲಸಿಕೆಗಾಗಿ ಅರ್ಹ ಮಕ್ಕಳನ್ನು ನೋಂದಾಯಿಸಲು ನಾನು ಕುಟುಂಬದ ಸದಸ್ಯರನ್ನು ವಿನಂತಿಸುತ್ತೇನೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಭಾರತವು 145 ಕೋಟಿ ಕೋವಿಡ್ ಲಸಿಕೆಗಳ...

ಭಾರತದ omicron ಸಂಖ್ಯೆ ಹೆಚ್ಚಳ..

ಭಾರತದಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳು ಮತ್ತು ಸಾವುಗಳು ಶನಿವಾರದಂದು 1,431 ಕ್ಕೆ ತಲುಪಿದೆ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 454, ನಂತರ ದೆಹಲಿಯಲ್ಲಿ 351, ತಮಿಳುನಾಡು 118, ಗುಜರಾತ್ 115 ಮತ್ತು ಕೇರಳ 109. ಏತನ್ಮಧ್ಯೆ, ದೇಶವು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 22,775 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 406 ಸಾವುಗಳು. ಸಕ್ರಿಯ...

ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ...

ಕರ್ನಾಟಕದಲ್ಲಿ ಒಮಿಕ್ರಾನ್ ಎರಡು ಕೇಸ್ ಪತ್ತೆ.

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್​ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್​ ಸೋಂಕು ತಗುಲಿದೆ ಅಂತ  ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. https://www.youtube.com/watch?v=XashNrmOXzE&t=11s https://www.youtube.com/watch?v=nf8olN9la0I https://www.youtube.com/watch?v=4D6eZ2Zku80&t=16s

ಒಂದೇ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್..!                        

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು  ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...

ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ತುಮಕೂರು: ಧಾರವಾಡದ ನಂತರ ಈಗ ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು, ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ್ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ...

ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ʼ7 ದಿನ ಕಡ್ಡಾಯ ಕ್ವಾರಂಟೈನ್ʼ : ಡಾ.ಕೆ ಸುಧಾಕರ್‌

ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...

ಲಾಕ್ ಡೌನ್ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ : ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

ಸರ್ಕಾರದ ಮುಂದೆ ಯಾವುದೇ ರೀತಿಯ ಲಾಕ್‌ಡೌನ್ ಪ್ರಸ್ಥಾವನೆಯಿಲ್ಲ. ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಹಾಗೂ ಕಳೆದ ವರ್ಷದ ವಿಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ ಮಾಡಿದ್ದು ಕಂಡುಬAದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಇನ್ನೂ ಹೊಸ ಮಾದರಿಯ ಸೋಂಕು ಪತ್ತೆಯಾಗಿಲ್ಲ. ಆದ್ರೆ,...

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img