Sunday, February 8, 2026

coronvirus awarness

ಕೊರೊನಾ ವಿರುದ್ಧ ಟ್ರಾಫಿಕ್ ಪೊಲೀಸರ ವಿಭಿನ್ನ ಜಾಗೃತಿ ಅಭಿಯಾನ

ಬೆಂಗಳೂರು : ಕೊರೊನಾ ನಮ್ಮಕರ್ನಾಟಕ ಮಾತ್ರವನ್ನ, ದೇಶವಷ್ಟೆ ಅಲ್ಲ ಇಡೀ ವಿಶ್ವವನ್ನ ಕಾಡ್ತಿದೆ.. ಅರ್ಧಕ್ಕರ್ಧ ವಿಶ್ವವೇ ಲಾಕ್ ಡೌನ್ ಆಗಿದೆ. ಇನ್ನು ನಮ್ಮ ದೇಶವೂ ಸಂಪೂರ್ಣ ಸ್ತಬ್ಧವಾಗಿದೆ.. ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಸಹ ಸೈಲೆಂಟ್ ಆಗಿದೆ.. ಆದರೂ ಕೆಲವೆಡೆ ಜನ ಕೊರೋನಾ ನಮಗೆ ಬರೋದಿಲ್ಲಅಂತ ಓಡಾಡ್ತಿದ್ದಾರೆ..  ಇಂಥಹವರ ದೃಷ್ಟಿಯಲ್ಲಿಟ್ಟಕೊಂಡು ಇಷ್ಟು ದಿನ ಸಂಚಾರಿ ರೂಲ್ಸ್ ಫಾಲೋ ಮಾಡಿ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img